Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಣಾಸಿ ಪ್ರವಾಸಕ್ಕೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ದುರ್ಮರಣ

    Source: SuvarnaPragathi

    22 Mar 2026, 12:06 PM
    8 hours ago

    ತಿಪಟೂರು : ವಾರಣಾಸಿಗೆ ವಿಮಾನ ಮೂಲಕ ಧಾರ್ಮಿಕ ಪ್ರವಾಸ ಕೈಗೊಳ್ಳಲು ಹೊರಟಿದ್ದ ತಿಪಟೂರಿನ 13 ಜನರ ತಂಡವು ದುರಂತಕ್ಕೀಡಾದ ಘಟನೆ ಶನಿವಾರ ರಾತ್ರಿ ಸುಮಾರು 11:30ರ ಸಮಯದಲ್ಲಿ ದೇವನಹಳ್ಳಿ ಸಮೀಪದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದೆ. ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗಮ್ಮ (38), ಜಯಮ್ಮ (65) ಹಾಗೂ ಯಶೋಧಮ್ಮ (60) ಎಂದು ಗುರುತಿಸಲಾಗಿದೆ. ಇವರು ತಿಪಟೂರು ನಗರದ ಸಾರ್ವಜನಿಕ ಆಸ್ಪತ್ರೆ ಹಿಂಭಾಗದ ವಿದ್ಯಾನಗರ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. 13 … The post ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಣಾಸಿ ಪ್ರವಾಸಕ್ಕೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ದುರ್ಮರಣ appeared first on ಸುವರ್ಣ ಪ್ರಗತಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇವರ ಸಹವಾಸಾನೇ ಬೇಡಪ್ಪ..! ಪಾಕಿಸ್ತಾನ ಲೀಗ್‌ ತೊರೆದ ವಿದೇಶಿ ಆಟಗಾರರು
    Next Article
    Job Fair: ನಿರುದ್ಯೋಗಿಗಳಿಗೆ ಬಂಪರ್ ಆಫರ್, ಚಿಕ್ಕಮಗಳೂರಲ್ಲಿ ಬೃಹತ್ ಉದ್ಯೋಗ ಮೇಳ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment