Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಕ್ಕು ಸಾಕಬೇಡ ಎಂದು ಕುಟುಂಬದವರು ಹೇಳಿದ್ದಕ್ಕೆ ವೈದ್ಯೆ ಆತ್ಮಹ*ತ್ಯೆ

    Source: Guaranteenws

    22 Mar 2026, 11:48 AM
    10 hours ago

    ಹೈದರಾಬಾದ್: ಮನೆಯಲ್ಲಿ ಬೆಕ್ಕು ಸಾಕಬೇಡ ಎಂದು ಕುಟುಂಬಸ್ಥರು ಹೇಳಿದ್ದಕ್ಕೆ ಮನನೊಂದ 23 ವರ್ಷದ ವೈದ್ಯಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಗರದ ಅಲ್ವಾಲ್ ಪ್ರದೇಶದಲ್ಲಿ ನಡೆದಿದೆ. ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠ (23) ಶುಕ್ರವಾರ ತಮ್ಮ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿನ್ಸಿ ತಮ್ಮ ತಾಯಿ ಕುಸುಮಲತಾ ಮತ್ತು ಅಜ್ಜಿಯೊಂದಿಗೆ ವಾಸಿಸುತ್ತಿದ್ದರು. ಅವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿ, ಉನ್ನತ ವ್ಯಾಸಂಗಕ್ಕೆ ತಯಾರಿ ನಡೆಸುತ್ತಿದ್ದರು. ಕಳೆದ ಮೂರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Job Fair: ನಿರುದ್ಯೋಗಿಗಳಿಗೆ ಬಂಪರ್ ಆಫರ್, ಚಿಕ್ಕಮಗಳೂರಲ್ಲಿ ಬೃಹತ್ ಉದ್ಯೋಗ ಮೇಳ!
    Next Article
    ದಾವಣಗೆರೆ ದಕ್ಷಿಣ ಉಪಚುನಾವಣೆ: ಮಾರ್ಚ್ 23ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಸಮರ್ಥ್ ನಾಮಪತ್ರ ಸಲ್ಲಿಕೆ; ಸಿಎಂ, ಡಿಸಿಎಂ ಭಾಗಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment