Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

    Source: nammaudupi

    23 Mar 2026, 06:36 AM
    7 hours ago

    ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು ಖ್ಯಾತ ರಂಗ ನಿರ್ದೇಶಕ ಜೀವನರಾಂ ಸುಳ್ಯ ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಅವಿನಾಶ್ ಕಾಮತ್ ಇವರ ನೇತೃತ್ವದಲ್ಲಿ ಕೂತು ಮಾತಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ನಮ್ಮ ಋಣಾತ್ಮಕ ಅಂಶಗಳನ್ನು ಮತ್ತೊಬ್ಬರಿಗೆ ತಿಳಿಸದೆ, ಅದನ್ನು ಧನಾತ್ಮಕವಾಗಿ ತೆಗೆದುಕೊಳ್ಳುವ ಪರಿಪಾಠ ಬೆಳೆಯಬೇಕು ಎಂದರು. ಅವರ ಬದುಕಿನ ರೋಚಕ ಕಥೆಗಳನ್ನು ವಿವರಿಸುತ್ತಾ ಅವರ ಸಾಧನೆಯ […] The post ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ ಎಷ್ಟು? ರೈತರಲ್ಲಿ ಮೂಡಿದೆ ಆಶಾಭಾವನೆ!
    Next Article
    UAPA ದುರ್ಬಳಕೆ ವಿಕಸಿತ ಭಾರತಕ್ಕೆ ಶೋಭೆಯಲ್ಲ : ಕೇಂದ್ರಕ್ಕೆ ಚಾಟಿ ಬೀಸಿದ ನ್ಯಾ.ಉಜ್ಜಲ್ ಭುಯಾನ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment