Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

    Source: Nudikarnataka

    23 Mar 2026, 06:40 AM
    7 hours ago

    ವಿವೇಕಾನಂದ ಎಚ್.ಕೆ ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ, ಅವರ ಪ್ರತಿಷ್ಠೆಗಾಗಿ, ಪ್ರಜಾಪ್ರಭುತ್ವದ ಹೆಸರಿನಲ್ಲಿ ಮತದಾನ ಮಾಡಬೇಕು. ಅವರನ್ನು ನಮ್ಮ ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು. ಇವರುಗಳನ್ನು ಹೊರತುಪಡಿಸಿ ನಮ್ಮಲ್ಲಿ ಮತ್ಯಾರಿಗೂ ಸ್ಪರ್ಧಿಸುವ ಸಾಮರ್ಥ್ಯವೂ ಇಲ್ಲ, ಅವಕಾಶ ಇಲ್ಲ. ಏಕೆಂದರೆ ಇದು ಪ್ರಜಾಪ್ರಭುತ್ವ !!!!!! ಇಡೀ ಆಡಳಿತ ವ್ಯವಸ್ಥೆ, ಬಹುತೇಕ ಎಲ್ಲಾ ಮಂತ್ರಿಗಳು, ಶಾಸಕರು, ವಿರೋಧ ಪಕ್ಷದವರು, ಎಲ್ಲಾ ಜಾತಿಯ ನಾಯಕರು, ಮಾಧ್ಯಮಗಳು, ಸಾಮಾಜಿಕ […] The post ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ…… appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UAPA ದುರ್ಬಳಕೆ ವಿಕಸಿತ ಭಾರತಕ್ಕೆ ಶೋಭೆಯಲ್ಲ : ಕೇಂದ್ರಕ್ಕೆ ಚಾಟಿ ಬೀಸಿದ ನ್ಯಾ.ಉಜ್ಜಲ್ ಭುಯಾನ್
    Next Article
    ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment