Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜೀವಂತ ವ್ಯಕ್ತಿಗೆ ನೀಡಿರುವ ಮರಣ ಪ್ರಮಾಣ ಪತ್ರ ರದ್ದುಪಡಿಸಲು ಮೀನಮೇಷ ; ಹೈಕೋರ್ಟ್‌ ಕಿಡಿ

    Source: Nudikarnataka

    23 Mar 2026, 08:06 AM
    7 hours ago

    “ಅರ್ಜಿದಾರರು ಜೀವಂತವಾಗಿದ್ದು, ಅವರ ಹೆಸರಿನಲ್ಲಿ ನೀಡಿರುವ ಮರಣ ಪ್ರಮಾಣ ಪತ್ರ ರದ್ದುಪಡಿಸುತ್ತಿಲ್ಲ ಎಂದರೆ ಹೇಗೆ?” ಎಂದು ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್‌, ಬುಧವಾರದೊಳಗೆ ಮರಣ ಪ್ರಮಾಣ ಪತ್ರ ರದ್ದುಪಡಿಸಿರುವ ಹಿಂಬರಹ ಸಲ್ಲಿಸಬೇಕು ಎಂದು ಬಿಬಿಎಂಪಿಯ ಜನನ ಮತ್ತು ಮರಣ ನೋಂದಣಾಧಿಕಾರಿಗೆ ತಾಕೀತು ಮಾಡಿದೆ. ಬೆಂಗಳೂರಿನ ಚಿಕ್ಕಪೇಟೆಯ ವಲಯ ಕಚೇರಿಯ ಜನನ ಮತ್ತು ಮರಣ ನೋಂದಣಾಧಿಕಾರಿಯು 23.04.2025ರಂದು ನೀಡಿರುವ ತಾತ್ಕಾಲಿಕ ಮರಣ ಪ್ರಮಾಣ ಪತ್ರವನ್ನು ರದ್ದುಪಡಿಸಲು ನಿರ್ದೇಶಿಸಬೇಕು ಎಂದು ಕೋರಿ ಡಿ ಮೆಹಬೂಬ್‌ ಬಾಷಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಚಿನ್‌ […] The post ಜೀವಂತ ವ್ಯಕ್ತಿಗೆ ನೀಡಿರುವ ಮರಣ ಪ್ರಮಾಣ ಪತ್ರ ರದ್ದುಪಡಿಸಲು ಮೀನಮೇಷ ; ಹೈಕೋರ್ಟ್‌ ಕಿಡಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಹಿಳೆಯನ್ನು ಬರ್ಬರವಾಗಿ ಹ*ತ್ಯೆಗೈದು ಕಸದ ರಾಶಿಗೆ ಎಸೆದುಹೋದ ದುಷ್ಕರ್ಮಿಗಳು
    Next Article
    ಶಿವಮೊಗ್ಗ :  ಕ್ರೆಡಿಟ್​ ಕಾರ್ಡ್​​ನಲ್ಲಿ ಹಣ ಕಟ್ಟಾಗಲ್ಲ ಅಂತ ಆ್ಯಪ್​ ಡೌನ್ಲೋಡ್​​​ ಮಾಡಿಸಿಕೊಂಡ್ರು, ಆಮೇಲೆ ಏನಾಯ್ತು ಗೊತ್ತಾ ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment