Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು

    Source: just kannada

    23 Mar 2026, 11:41 AM
    7 hours ago

    ರಾಯಚೂರು,ಮಾರ್ಚ್,23,2026 (www.justkannada.in):   ಎರಡು ವರ್ಷಗಳಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಮಾಜಿ ಸಚಿವ ಶ್ರೀರಾಮುಲು ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಈ ಬಾರಿ ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಇದೆ.  ಎರಡು ವರ್ಷದಲ್ಲಿ ಬೆಲೇ ಏರಿಕೆಯೇ ಸರ್ಕಾರದ ಸಾಧನೆಯಾಗಿದೆ. ಅಧಿಕಾರಕ್ಕಾಗಿ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ನಡುವೆ ಪೈಪೋಟಿ ಇದೆ. ಸರ್ಕಾರದ ಮಾತನ್ನು ಅಧಿಕಾರಿಗಳು ಕೇಳ್ತಿಲ್ಲ ಎಂದು ಕುಟುಕಿದರು. ಎರಡೂ ಕ್ಷೇತ್ರಗಳಲ್ಳೂ ಬಿಜೆಪಿ ಅಭ್ಯರ್ಥಿಗಳೆ […] The post ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಾಹನ ಸವಾರರಿಗೆ ಶಾಕ್‌: ಏಪ್ರಿಲ್ 1 ರಿಂದ ರಾಷ್ಟ್ರೀಯ ಟೋಲ್ ದರಗಳಲ್ಲಿ ಶೇ. 5ರಷ್ಟು ಏರಿಕೆ
    Next Article
    ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು ಇ-ಪೇಪರ್​ ಓದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment