Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶ್ರೀರಂಗಪಟ್ಟಣ | ಹೃದಯಾಘಾತ ; ಪತ್ರಕರ್ತ ಎಸ್.ಕುಮಾರ್ ನಿಧನ

    Source: Nudikarnataka

    23 Mar 2026, 02:23 PM
    7 hours ago

    ಶ್ರೀರಂಗಪಟ್ಟಣ ತಾಲ್ಲೂಕಿನ ಆಂದೋಲನ ಪತ್ರಿಕೆ ವರದಿಗಾರ, ಹಿರಿಯ ಪತ್ರಕರ್ತ ಎಸ್.ಕುಮಾರ್(58) ಸೋಮವಾರ ಸಂಜೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು ಇಂದು (ಮಾ.23) ಮುಂಜಾನೆ ತೀವ್ರ ಹೃದಯಾಘಾತಕ್ಕೊಳಕಾಗಿದ್ದರು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 6 ಗಂಟೆ ವೇಳೆಗೆ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸಹೋದರ ಸೇರಿದಂತೆ ಅಪಾರ ಪ್ರಮಾಣದ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರಿಗೆ ಮಂಡ್ಯ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ. The post ಶ್ರೀರಂಗಪಟ್ಟಣ | ಹೃದಯಾಘಾತ ; ಪತ್ರಕರ್ತ ಎಸ್.ಕುಮಾರ್ ನಿಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬದುಕಿಗೆ ನೆಮ್ಮದಿ ಕರುಣಿಸುವ ಶಕ್ತಿ ಮಠಗಳಿಗಿದೆ | ಶ್ರೀ ವೀರಭದ್ರ ಸ್ವಾಮೀಜಿ
    Next Article
    ದಾವಣಗೆರೆ | ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ – ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment