Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ | ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ – ಸಿಎಂ ಸಿದ್ದರಾಮಯ್ಯ

    Source: Nudikarnataka

    23 Mar 2026, 02:25 PM
    7 hours ago

    ದಾವಣಗೆರೆ ವಿಧಾನಸಭಾ ಉಪ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿರುವ ಸಾದಿಕ್ ಪೈಲ್ವಾನ್ ರವರು ಕಾಂಗ್ರೆಸ್ ಪಕ್ಷದವರೇ ಆಗಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು 6 ಬಾರಿ ಶಾಸಕರಾಗಿದ್ದು, ಅವರ ಮಗ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರವರು 2 ಬಾರಿ ಶಾಸಕರಾಗಿ ಜನರಿಂದ ಆಯ್ಕೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ […] The post ದಾವಣಗೆರೆ | ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ – ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶ್ರೀರಂಗಪಟ್ಟಣ | ಹೃದಯಾಘಾತ ; ಪತ್ರಕರ್ತ ಎಸ್.ಕುಮಾರ್ ನಿಧನ
    Next Article
    ಗ್ಯಾಸ್ ಖಾಲಿಯಾದ್ರೆ ಟೆನ್ಷನ್ ಬೇಡ, ಪೆಟ್ರೋಲ್ ಬೆಲೆಗೆ ಕಣ್ಣೀರು ಹಾಕೋದು ಬೇಡ.. ಹಾಗಿದ್ರೆ ಮಾಡೋದೇನು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment