Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಡಿಕೆ ಹಾನಿಕಾರಕವಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

    Source: nammaudupi

    23 Mar 2026, 03:29 PM
    7 hours ago

    ಬೆಂಗಳೂರು, ಮಾ.23: ಅಡಿಕೆ ಮತ್ತು ಅಡಿಕೆ ಹಾಳೆಯು ಕ್ಯಾನ್ಸರ್ ಕಾರಕ ಎಂಬುದರ ಬಗ್ಗೆ ಸುದ್ದಿಗಳು ಹರಿದಾಡಿದ ಪರಿಣಾಮವಾಗಿ, ಈ ಬಗ್ಗೆ ಅಧ್ಯಯನ ನಡೆಸಲು ಎಂ. ಎಸ್. ರಾಮಯ್ಯ ವಿಶ್ವವಿದ್ಯಾಲಯಕ್ಕೆ ಸೂಚಿಸಲಾಗಿತ್ತು. ಅಧ್ಯಯನ ವರದಿ ಪ್ರಕಾರ ಅಡಿಕೆ ಮತ್ತು ಅಡಿಕೆ ಹಾಳೆಯಿಂದ ಕ್ಯಾನ್ಸರ್ ಬರುವುದಿಲ್ಲ ಎಂದು ಗೊತ್ತಾಗಿದೆ. ಕೇಂದ್ರ ಸರ್ಕಾರದ ಮಧ್ಯಂತರ ವರದಿಯೂ ಇದನ್ನೇ ಹೇಳುತ್ತದೆ. ಆದರೆ, ದಿನಪೂರ್ತಿ ಅಡಿಕೆ ಜಗಿಯುವುದರಿಂದ ಕೆಲ ಸಮಸ್ಯೆಗಳಿವೆ ಎಂದೂ ಹೇಳಿದೆ. ಅಂತಿಮ ವರದಿ ಬಂದ ನಂತರ ಎಲ್ಲವು ಸ್ಪಷ್ಟವಾಗಲಿದೆ ಎಂದು ಕೃಷಿ […] The post ಅಡಿಕೆ ಹಾನಿಕಾರಕವಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬೇಲಿಯೇ ಹೊಲ ಮೇಯ್ದರೆ ಹೇಗೆ ? ಎರಡು ವರ್ಷಗಳಲ್ಲಿ 340 ಪೊಲೀಸರ ವಿರುದ್ಧ ಕ್ರಿಮಿನಲ್ ಕೇಸ್
    Next Article
    ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅವಿರತ ಶ್ರಮ ವಹಿಸಿದ ದೇವರ ದಾಸಿಮಯ್ಯ: ಎಂ.ಎ.ಗಫೂರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment