Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹರಿಹರ|ಕಾಂಕ್ರೀಟ್ ಚರಂಡಿ,ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತ

    Source: Dinamana

    23 Mar 2026, 03:47 PM
    7 hours ago

    ಹರಿಹರ: ಭೂಮಾಪನಾ ಕಾರ್ಯ ಪೂರ್ಣಗೊಳ್ಳುವವರೆಗೆ ನಗರದ ರಾಜ ಕಾಲುವೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ 4.82 ಕೋಟಿ ರೂ.ಗಳ ಕಾಂಕ್ರೀಟ್ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲು ತಹಶೀಲ್ದಾರ್ ಜಿ.ಸಂತೋಷ್ ಕುಮಾರ್ ಆದೇಶಿಸಿದರು. ಒತ್ತುವರಿದಾರರಿಗೆ ಅನುಕೂಲವಾಗಿಸುವ ಹಾಗೂ ಅವೈಜ್ಞಾನಿಕ ಎನಿಸಿದ ರಾಜ ಕಾಲುವೆಯಲ್ಲಿ ಕಾಮಗಾರಿಯನ್ನು ಸ್ಥಗಿತಗೊಳಿಸಲು ಆಗ್ರಹಿಸಿ ನಗರದಲ್ಲಿ ಸೋಮವಾರ ರಾಜ ಕಾಲುವೆ ರಕ್ಷಣಾ ಸಮಿತಿಯಿಂದ ಆಯೋಜಿಸಿದ್ದ ‘ನಮ್ಮ ನಡೆ ರಾಜ ಕಾಲುವೆ ಕಡೆ’ ಪ್ರತಿಭಟನೆಯ ನಂತರ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ದೇವರಬೆಳೆಕೆರೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಿವೃತ್ತ ನೌಕರರಿಂದ ಮಾ.25ರಂದು ಚಿತ್ರದುರ್ಗದಲ್ಲಿ ಪ್ರತಿಭಟನೆ | ಹೊಸ ಪಿಂಚಣಿ ನೀತಿ ವಿರೋಧಕ್ಕೆ ಆಗ್ರಹ 
    Next Article
    ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment