Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಡಲೆ ಖರೀದಿ ಕೇಂದ್ರ ರೈತರಿಗೆ ವರದಾನ : ಶಾಸಕ ಬಿ.ದೇವೇಂದ್ರಪ್ಪ

    Source: Dinamana

    23 Mar 2026, 03:47 PM
    8 hours ago

    ಜಗಳೂರು : ಕಡಲೆ ಖರೀದಿ ಕೇಂದ್ರ ರೈತರಿಗೆ ವರದಾನವಾಗಲಿದೆ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು. ಸೋಮವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಡಲೆ ಕರಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನ ತೊರೆಸಾಲುಭಾಗ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸುಮಾರು 5000 ಹೆಕ್ಟ್ ರ್ ಬಿತ್ತನೆ ಮಾಡಿದ್ದಾರೆ. ರೈತರು ಬೆಳೆದ ಬೆಳೆಗೆ ಸಮರ್ಪಕವಾದ ಬೆಲೆ ಬೆಲೆ ದೊರೆಯಬೇಕು ಎಂಬ ಉದ್ದೇಶದಿಂದ ಸರಕಾರವು ಖರಿದಿ ಕೇಂದ್ರಗಳನ್ನು ತೆರೆಯುತ್ತಿದ್ದು ಇವು ರೈತರಿಗೆ ಸದುಪಯೋಗವಾಗಬೇಕು. ಕಡಲೆ ಖರೀದಿ ಕೇಂದ್ರಗಳಲ್ಲಿ ರೈತರು ಯಾವುದೇ ಮಧ್ಯವರ್ತಿಗಳಿಂದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
    Next Article
    ಬೆಂಗಳೂರಿಗರಿಗೆ ಗುಡ್‌ ನ್ಯೂಸ್‌: ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಮೆಟ್ರೋ ಪಿಂಕ್ ಲೈನ್..!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment