Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರದಿಂದ ದಲಿತ ಸಮುದಾಯವನ್ನು ಒಡೆಯುವ ಹುನ್ನಾರ : ವೆಂಕಟಗಿರಿಯಯ್ಯ

    Source: Nudikarnataka

    24 Mar 2026, 11:08 AM
    7 hours ago

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ದೇಶ ಪೂರ್ವಕವಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೆಸರಿನಲ್ಲಿ ದಲಿತ ಸಮುದಾಯವನ್ನು ಒಡೆಯುವ ಹುನ್ನಾರ ಹೆಣೆದಿದ್ದಾರೆ ಎಂದು ಕರ್ನಾಟಕ ದಲಿತ ಸಂಘಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆರೋಪಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೆರೆಯ ಆಂದ್ರ ಪ್ರದೇಶದಲ್ಲಿ ಒಳ ಮೀಸಲಾತಿಗಾಗಿ ಮಾಲ-ಮಾದಿಗರ ನಡುವಿನ ಸಂಘರ್ಷ ಅತಿರೇಕಕ್ಕೆ ತಿರುಗಿದ್ದು, ಒಬ್ಬರನ್ನೊಬ್ಬರು ಹೊಡೆದಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರಕಾರದ ಬಳಿ ಹಣವಿಲ್ಲ. ಪರಿಶಿಷ್ಠ ಜಾತಿಗಳ ಒಳ ಮೀಸಲಾತಿ ನೀತಿ […] The post ಸರ್ಕಾರದಿಂದ ದಲಿತ ಸಮುದಾಯವನ್ನು ಒಡೆಯುವ ಹುನ್ನಾರ : ವೆಂಕಟಗಿರಿಯಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್
    Next Article
    ಮೈಸೂರು ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ‘ಮನೋರಂಜನೆ ವಾರ’ ಆಚರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment