Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಂತಾರ ದೈವದ ಬಗ್ಗೆ ಅವಹೇಳನ: ಕೊನೆಗೂ ಬೇಷರತ್ ಕ್ಷಮೆಯಾಚಿಸಿದ ರಣವೀರ್ ಸಿಂಗ್

    Source: Guaranteenws

    24 Mar 2026, 11:32 AM
    7 hours ago

    ತುಳುನಾಡಿನ ಪವಿತ್ರ ದೈವಾರಾಧನೆಯನ್ನು ಜಗತ್ತಿಗೆ ಪರಿಚಯಿಸಿದ ಕಾಂತಾರ ಸಿನಿಮಾ ಮತ್ತು ಅದರಲ್ಲಿನ ದೈವಗಳ ಕುರಿತು ಅವಹೇಳನಕಾರಿ ಮಾತನಾಡಿದ ಆರೋಪ ಎದುರಿಸುತ್ತಿದ್ದ ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್, ಇದೀಗ ಅಧಿಕೃತವಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ಕರಾವಳಿ ಜನರ ಭಾವನೆಗೆ ಧಕ್ಕೆ ತಂದಿರುವ ಕುರಿತು ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ನಟ ರಣವೀರ್ ಸಿಂಗ್ ನ್ಯಾಯಾಲಯಕ್ಕೆ ಅಥವಾ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಲಿಖಿತ ಪ್ರಮಾಣಪತ್ರ (Affidavit) ಸಲ್ಲಿಸುವ ಮೂಲಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ವಿವಾದದ ಹಿನ್ನೆಲೆ ಕೆಲವು ತಿಂಗಳ ಹಿಂದೆ ನಡೆದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC Insights SECURE SYNOPSIS : 24 March 2026
    Next Article
    IPLಗೆ ಕೌಂಟ್‌ಡೌನ್.. ಮತ್ತಷ್ಟು ಸಂಕಷ್ಟಕ್ಕೆ ಸ್ಯಾಂಡಲ್‌ವುಡ್

    Related ಸಿನಿಮಾ Updates:

    Are you sure? You want to delete this comment..! Remove Cancel

    Comments (0)

      Leave a comment