Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಿಲ್ಲ: ಜನರು ಆತಂಕಪಡುವ ಅಗತ್ಯವಿಲ್ಲ:ಗಂಗಾಧರಸ್ವಾಮಿ ಜಿ.ಎಂ

    Source: Dinamana

    25 Mar 2026, 09:58 AM
    10 hours ago

    ದಾವಣಗೆರೆ, ಮಾ.25  ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಗ್ಯಾಸ್ ಪೆಟ್ರೂಲ್‌ ಮತ್ತು ಡಿಸೇಲ್‌ ಕೊರತೆಯಾಗಲಿದೆ ಎಂಬ ವದಂತಿಗಳು ಹರಡುತ್ತಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗಬಾರದು ಮತ್ತು ಅನಗತ್ಯವಾಗಿ ಬುಕಿಂಗ್‌ ಮಾಡಬಾರದು, ಅಗತ್ಯವಿರುವಷ್ಟು ಗ್ಯಾಸ್‌ ಸಿಲಿಂಡರ್‌ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಘೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 9,427 ಸಿಲಿಂಡರ್‌ಗಳು ವಿತರಣೆಯಾಗುತ್ತಿವೆ. ವಾರಕ್ಕೆ ಮೊದಲು ಬುಕಿಂಗ್ ಸಂಖ್ಯೆ ಸಾಮಾನ್ಯವಾಗಿದ್ದರೂ, ವದಂತಿಗಳ ನಂತರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
    Next Article
    ಶಿವಮೊಗ್ಗದಲ್ಲಿ 2 ದಿನ ವಿದ್ಯುತ್​ ವ್ಯತ್ಯಯ, ಯಾವಾಗ, ಎಲ್ಲೆಲ್ಲಿ ಕರೆಂಟ್​ ಇರಲ್ಲ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment