Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇನೆ’: ಸಿಎಂ ಸಿದ್ದರಾಮಯ್ಯ

    Source: Guaranteenws

    25 Mar 2026, 03:42 PM
    7 hours ago

    ಬೆಂಗಳೂರು, ಮಾರ್ಚ್ 26: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಬಜೆಟ್ ಮಂಡನೆಗೂ ಮುನ್ನ ರಾಹುಕಾಲ ಪರಿಶೀಲಿಸಿದ್ದನ್ನು ಒಪ್ಪಿಕೊಂಡ ಅವರು, ವೈಯಕ್ತಿಕವಾಗಿ ತಮಗೆ ರಾಹುಕಾಲ, ಗುಳಿಕಕಾಲದಲ್ಲಿ ನಂಬಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ, ಯುಗಾದಿ ಮತ್ತು ಶಿವರಾತ್ರಿಯಂಥ ಹಬ್ಬಗಳ ದಿನಗಳಲ್ಲೂ ತಾವು ಮಾಂಸಾಹಾರ ಸೇವನೆ ಮಾಡುತ್ತೇನೆ ಎಂಬ ಹೇಳಿಕೆಯನ್ನು ನೀಡಿ ವಿವಾದಕ್ಕೆ ಎಡೆಮಾಡಿಕೊಟ್ಟರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ವಿರೋಧ ಪಕ್ಷದ ನಾಯಕ ಆರ್. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೀಸಲಾತಿ ವಿಚಾರದಲ್ಲಿ ರಾಜಕಾರಣ ಬೇಡ | ಶಾಸಕ ರಘುಮೂರ್ತಿ ಗುಡುಗು 
    Next Article
    ಒಳಮೀಸಲಾತಿ ನೀಡದೇ ಉದ್ಯೋಗ ನೇಮಕಾತಿ ಸುತ್ತೋಲೆ ಹಿಂಪಡೆಯಲು ಆಗ್ರಹಿಸಿ ಬೃಹತ್ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment