Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಗಳೂರು|ಲೋಕ ಕಲ್ಯಾಣಕ್ಕಾಗಿ ಚಂಡಿಕಾ ಹೋಮ

    Source: Dinamana

    25 Mar 2026, 05:16 PM
    7 hours ago

    ಜಗಳೂರು: ಪಟ್ಟಣದ ಜೀನಗಾರರ  ಹೊಣೆಯಲ್ಲಿರುವ ಗಣೇಶ ದೇವಸ್ಥಾನ ಮುಂಭಾಗದಲ್ಲಿ ಲೋಕ ಕಲ್ಯಾಣಕ್ಕಾಗಿ ಚಂಡಿಕಾ ಹೋಮವನ್ನು ನೆರವೇರಿಸಲಾಯಿತು. ಬುಧವಾರ ಪಟ್ಟಣದ ಜೆಸಿಆರ್ ಬಡಾವಣೆಯಲ್ಲಿರುವ  ನಿಮಿಷಾಂಭ ದೇವಿ  ಮತ್ತು ಗಣೇಶನ ಮೂರ್ತಿ ಪ್ರತಿಷ್ಟಾಪನೆ ಮಾಡಿ 48 ದಿನಗಳ ಕಾಲ ನಡೆದ ಪೂಜಾ ವಿಧಿ ವಿಧಾನಗಳ ನಂತರ ದೇವಸ್ಥಾನದ ವತಿಯಿಂದ   ಚಂಡಿಕಾ ಹೊಮವನ್ನು ಮಾಡಲಾಯಿತು. ಈ ವೇಳೆ  ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಗಣೇಶ್ ಬಾಬು ಮಾತನಾಡಿ, ಸುಮಾರು ವರ್ಷಗಳ ಹಿಂದೆ ದೇವಸ್ಥಾನ ‌ನಿರ್ಮಿಸಲಾಗಿತ್ತು ನಂತರ ದೇವಸ್ಥಾನವನ್ನು ಅಭಿವೃದ್ದಿ ಪಡಿಸಿ ನೂತನ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತುಮಕೂರಿನಲ್ಲಿ ಭೀಕರ ಅಪಘಾತ: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಸಾರಿಗೆ ಬಸ್
    Next Article
    ತುಮಕೂರಿನ ದುರ್ಗದಹಳ್ಳಿ ಬಳಿ ಚಿರತೆ ದಾಳಿಗೆ 21 ಕುರಿಗಳು ಸಾವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment