Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಬೇಸಿಗೆ ಮಳೆಗೆ ಕಂಗಾಲಾದ ರೈತರು.. ಹಲವು ಬೆಳೆಗಳು ಹಾನಿ..

    Source: Public Spot

    25 Mar 2026, 05:15 AM
    21 hours ago

    ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರಿದಿದೆ. ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಸಿಡಿಲು ಬಡಿದು ನಾಲ್ವರು ಕೃಷಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮೀನಿನಲ್ಲಿ ಜೋಳದ ರಾಶಿ ಮಾಡ್ತಿದ್ದ ವೇಳೆ ಸಿಡಿಲು ಬಡಿದಿದೆ. ಪಾರ್ವತಿ, ನರಸಿಂಗ್, ಶಿವಾಜಿ, ಆಶಾ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆದಿದೆ. ಕಲಬುರ್ಗಿಯಲ್ಲೂ ಸಿಡಿಲು ಬಡಿದು ಓರ್ವ ಯುವಕ ಬಲಿಯಾಗಿದ್ದಾನೆ. ಚಿಂಚೋಳಿ ತಾಲೂಕಿನ ಶಾದಿಪುರ್ ತಾಂಡದ ಹೊಲದಲ್ಲಿ ಮಹೇಶ್ ಕಿಶನ್... The post ರಾಜ್ಯದಲ್ಲಿ ಬೇಸಿಗೆ ಮಳೆಗೆ ಕಂಗಾಲಾದ ರೈತರು.. ಹಲವು ಬೆಳೆಗಳು ಹಾನಿ.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸರ್ಕಾರ ಸಾಲ ತೀರಿಸಲು ಶಾಸಕರಿಂದ ಸಖತ್‌‌ ಐಡಿಯಾ..?
    Next Article
    ನಟಿ ಸೋನಲ್ ಮೊಂಥೆರೋ ಪ್ರೆಗ್ನೆಂಟ್‌? ವೈರಲ್ ವಿಡಿಯೋ ಹಿಂದಿನ ನಿಜವೇನು ಗೊತ್ತಾ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment