Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೌರವಧನ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

    Source: Dinamana

    26 Mar 2026, 04:41 PM
    7 hours ago

    ದಾವಣಗೆರೆ ಮಾ.26 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣಕ್ಕೆ ಒಬ್ಬರು ಷಟಲ್ ಬ್ಯಾಡ್ಮಿಂಟನ್ ತರಬೇತುದಾರರನ್ನು ತಾತ್ಕಾಲಿಕವಾಗಿ ಮಾಸಿಕ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ತರಬೇತುದಾರರು ಮೂಲ ದಾಖಲಾತಿಗಳೊಂದಿಗೆ ಏಪ್ರಿಲ್ 2 ರಂದು ಸಂಜೆ 3 ಗಂಟೆಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಕೊಠಡಿ ಸಂಖ್ಯೆ: 46, ಜಿಲ್ಲಾಧಿಕಾರಿಗಳ ಕಛೇರಿ, ದಾವಣಗೆರೆ ಜಿಲ್ಲೆ, ದಾವಣಗೆರೆ ಇಲ್ಲಿ ನೇರವಾಗಿ ಸಂದರ್ಶನಕ್ಕೆ ಹಾಜರಾಗಬೇಕೆಂದು ಇಲಾಖೆಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಾ.27: ಬನ್ನಂಜೆ ದೇವಸ್ಥಾನದ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ
    Next Article
    ಕಲ್ಯಾಣಪುರ: ಶ್ರೀ ಸುಧೀಂದ್ರ ಮಂಟಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment