Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

    Source: just kannada

    27 Mar 2026, 07:56 AM
    7 hours ago

    ಅಯೋಧ್ಯೆ,ಮಾರ್ಚ್,27,2026 (www.justkannada.in): ಇಂದು ನಾಡಿನಾದ್ಯಂತ ರಾಮನವಮಿ ಸಂಭ್ರಮವಾಗಿದ್ದು,  ಉತ್ತರ ಪ್ರದೇಶದ ಅಯೊಧ್ಯೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು,   ರಾಮಲಲ್ಲಾನ ಹಣೆಗೆ 4 ನಿಮಿಷಗಳ ಕಾಲ ಸೂರ್ಯರಶ್ಮಿ ತಿಲಕವಿಟ್ಟಿದೆ. ರಾಮನವಮಿಯಂದು ಬಾಲರಾಮನ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ಶ್ರೀರಾಮನ ದರ್ಶನ ಪಡೆದು ಭಕ್ತರು ಪುನೀತರಾಗಿದ್ದಾರೆ, ಸರತಿಸಾಲಿನಲ್ಲಿ ಬಂದು ಶ್ರೀರಾಮನ ದರ್ಶನ ಪಡೆಯುತ್ತಿದ್ದಾರೆ. Key words:  Ram Navami, celebrations, Ayodhya The post ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಸ್ತೆಬದಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ
    Next Article
    ರಿಪ್ಪನ್‌ಪೇಟೆ: ಮನೆಯ ಹಾಲ್​​​ನಲ್ಲೇ ನೇ*ಣಿಗೆ ಶರಣಾದ ಯುವಕ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment