Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂದಿ ವಿಷಯವನ್ನು ಕೈ ಬಿಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮುತ್ತಿಗೆ

    Source: Dinamana

    27 Mar 2026, 07:44 AM
    8 hours ago

    ಬೆಂಗಳೂರು : ಶಾಲಾ ಶಿಕ್ಷಣದಲ್ಲಿ ತೃತೀಯ ಭಾಷೆ ಹಿಂದಿ ವಿಷಯವನ್ನು ಕೈ ಬಿಡುವಂತೆ ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟವಾದ ಹಿಂದಿ ಹೇರಿಕೆ ವಿರೋಧಿ ಕರ್ನಾಟಕದಿಂದ ಮಧು ಬಂಗಾರಪ್ಪನ ಮನೆಗೆ ಮುತ್ತಿಗೆ ಹಾಕಿ ಎಚ್ಚರಿಕೆ ನೀಡಿದರು. ಶಾಲಾ ಶಿಕ್ಷಣದಲ್ಲಿ ತೃತೀಯ ಭಾಷೆ ಹಿಂದಿ ವಿಷಯವನ್ನು ಕೈ ಬಿಡಬೇಕು. ಎರಡು ನುಡಿ ಪದ್ಧತಿಯನ್ನು ಜಾರಿಗೆ ತರಬೇಕು. ಪ್ರಸ್ತುತ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು “ಪಾಸ್ ವಿಥೌಟ್ ಹಿಂದಿ” ಎಂಬ ನಿಯಮ ಮಾಡಿ ಎಲ್ಲಾ ವಿದ್ಯಾರ್ಥಿಗಳನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೋವಿಡ್ ಮಾದರಿ ಲಾಕ್ ಡೌನ್ ಭಯ ಬೇಡ, ಕೇವಲ ವದಂತಿ: ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
    Next Article
    ಒಳ ಮೀಸಲಾತಿ: ನೀತಿ ಸಂಹಿತೆ ಮುಗಿದ ತಕ್ಷಣ ನಿರ್ಧಾರ ಮಾಡ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment