Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಹಾರ ಸುರಕ್ಷತಾ ಕ್ರಮಗಳ ಜಾಗ್ರತಿ ಅತೀ ಅಗತ್ಯ: ಡಾ. ಶರತ್ ಕೆ. ರಾವ್

    Source: nammaudupi

    27 Mar 2026, 09:33 AM
    7 hours ago

    ಉಡುಪಿ, ಮಾ.27: ಆಹಾರ ಮತ್ತು ನೈರ್ಮಲ್ಯ ಮೇಲ್ವಿಚಾರಣಾ ಸಮಿತಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜ್, ಮಣಿಪಾಲ ಇವರ ಸಹಯೋಗದೊಂದಿಗೆ ಆಹಾರ ಸುರಕ್ಷತಾ ಕ್ರಮಗಳ ಬಿಗುವುಗೊಳಿಸುವ ಕುರಿತು ಸಂಬಂಧಪಟ್ಟ ವಿಭಾಗಗಳ ಪ್ರತಿನಿಧಿಗಳಿಗೆ ಎರಡು ದಿನಗಳ ತರಬೇತಿ ಕಾರ್ಯಗಾರ ಮಾರ್ಚ್ 25 ಮತ್ತು 26 ರಂದು ಇಂಟರ್ಯಾಕ್ಟ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಮಾಹೆ ಆರೋಗ್ಯ ವಿಜ್ಞಾನಗಳ ಸಹ ಕುಲಪತಿ ಡಾ. ಶರತ್ ಕೆ. ರಾವ್ ಅವರು ದೀಪ […] The post ಆಹಾರ ಸುರಕ್ಷತಾ ಕ್ರಮಗಳ ಜಾಗ್ರತಿ ಅತೀ ಅಗತ್ಯ: ಡಾ. ಶರತ್ ಕೆ. ರಾವ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    Government Job: ವಕೀಲ ವೃತ್ತಿಯಲ್ಲಿದ್ದೀರಾ? ಹಾಗಾದ್ರೆ ರಾಜ್ಯ ಸರ್ಕಾರದಿಂದ ನಿಮಗೆ ಸಿಕ್ಕಿದೆ ಬಿಗ್ ಆಫರ್!
    Next Article
    ಬಾಳೆಹೊನ್ನೂರು: ಚಲಿಸುತ್ತಿದ್ದಂತೆಯೇ ಕಳಚಿದ ಕೆಎಸ್‌ಆರ್‌ಟಿಸಿ ಬಸ್ ಚಕ್ರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment