Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸೂಕ್ತ ಮಾರ್ಗದರ್ಶನವು ಯುವಜನತೆಯ ಯಶಸ್ಸಿನ ಮೂಲಸ್ತಂಭ : ಕೆ.ಆರ್.ನಂದಿನಿ

    Source: Nudikarnataka

    27 Mar 2026, 10:25 AM
    7 hours ago

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ, ಸರಿಯಾದ ಮಾಹಿತಿ ಮತ್ತು ಸೂಕ್ತ ಮಾರ್ಗದರ್ಶನವು ಯುವಜನತೆಯ ಯಶಸ್ಸಿನ ಮೂಲಸ್ತಂಭವಾಗಿದೆ. ಹಲವಾರು ಬಾರಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಸರಿಯಾದ ತಿಳುವಳಿಕೆ ಇಲ್ಲದ ಕಾರಣ ಸೂಕ್ತ ವೃತ್ತಿ ಆಯ್ಕೆ ಮಾಡಲು ಸಂಕಷ್ಟ ಅನುಭವಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ಈ ರೀತಿಯ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗುತ್ತವೆ ಎಂದು ಮಂಡ್ಯ ಜಿ.ಪಂ. ಸಿಇಓ ಕೆ.ಆರ್.ನಂದಿನಿ ತಿಳಿಸಿದರು. ಮಂಡ್ಯನಗರದ ಸಂತಜೋಸೆಫರ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು […] The post ಸೂಕ್ತ ಮಾರ್ಗದರ್ಶನವು ಯುವಜನತೆಯ ಯಶಸ್ಸಿನ ಮೂಲಸ್ತಂಭ : ಕೆ.ಆರ್.ನಂದಿನಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲ: ರಾಷ್ಟ್ರೀಯ ಕಾರ್ಯಾಗಾರ
    Next Article
    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ : ನಾಗರಿಕರ ಪ್ರಶ್ನೆಗಳಿಗೆ ಚುನಾವಣಾ ಆಯುಕ್ತ ತಬ್ಬಿಬ್ಬು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment