Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯ ಶ್ರೀರಾಮ ನವಮಿ

    Source: Chitradurga news

    27 Mar 2026, 03:32 PM
    7 hours ago

    CHITRADURGA NEWS | 27 MARCH 2026 ಚಿತ್ರದುರ್ಗ: ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ನವಮಿ ಅಂಗವಾಗಿ ಜಿಲ್ಲೆಯಾದ್ಯಂತ ಶ್ರೀರಾಮ, ಆಂಜನೇಯ ದೇವಸ್ಥಾನಗಳಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀರಾಮನವಮಿ ಆಚರಿಸಲಾಯಿತು. ಇದನ್ನೂ ಓದಿ: ಅಡಿಕೆ ಧಾರಣೆ |  27  ಮಾರ್ಚ್‌ | ರಾಜ್ಯದ ಅಡಿಕೆ ಮಾರುಕಟ್ಟೆಗಳ ಸಮಗ್ರ ವಿವರ ನವಮಿಯ ಅಂಗವಾಗಿ ವಿಶೇಷ ಪೂಜೆ, ಅಲಂಕಾರ, ಶ್ರೀರಾಮ ತಾರಕ ಮಂತ್ರ ಪಠಣ, ಪಾನಕ, ಕೋಸಂಬರಿ ವಿತರಣೆಯಂತಹ ಕಾರ್ಯಗಳು ದೇಗುಲಗಳಲ್ಲಿ ಬೆಳಗಿನಿಂದ ಸಂಜೆವರೆಗೆ ಜರುಗಿದವು. ನಗರದ ಬೆಂಗಳೂರು ರಸ್ತೆಯಲ್ಲಿರುವ ಕಣಿವೆ ಶ್ರೀ ಆಂಜನೇಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ರಘುಚಂದನ್  
    Next Article
    ಅಡಿಕೆ ಧಾರಣೆ |  27  ಮಾರ್ಚ್‌ | ರಾಜ್ಯದ ಅಡಿಕೆ ಮಾರುಕಟ್ಟೆಗಳ ಸಮಗ್ರ ವಿವರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment