Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಲಬಾರ್ ವಿಶ್ವರಂಗ ಪುರಸ್ಕಾರ

    Source: nammaudupi

    28 Mar 2026, 07:50 AM
    7 hours ago

    ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ ಆಶ್ರಯದಲ್ಲಿ ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ ಮಾ.26 ರಂದು ನಡೆಯಿತು. ಹಿರಿಯ ರಂಗ ಕಲಾವಿದರಾದ ಶ್ರೀಪತಿ ಮಂಜನಬೈಲು ಬೆಂಗಳೂರು, ಗೀತಾ ಸುರತ್ಕಲ್, ಎಸ್ ನಿತ್ಯಾನಂದ ಪೈ ಕಾರ್ಕಳ, ಅವಿನಾಶ್ ಕಾಮತ್ ಮುಂಬೈ, ರಾಮ್ ಶೆಟ್ಟಿ ಹಾರಾಡಿ ಇವರಿಗೆ ಈ ಬಾರಿಯ ಮಲಬಾರ್ ವಿಶ್ವ ರಂಗ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ ಕನ್ನಡ ಮತ್ತು ಸಂಸ್ಕೃತಿ […] The post ಮಲಬಾರ್ ವಿಶ್ವರಂಗ ಪುರಸ್ಕಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವರದಕ್ಷಿಣೆ ಕೇಸ್: ಪತಿಯ ಮನೆಯವರ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
    Next Article
    ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment