Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾದಿಕ್ ಪೈಲಾನ್ ಸಂಧಾನ ಯಶಸ್ವಿ: ಬಿಜೆಪಿಗೆ ನಿರಾಸೆ- ಸಚಿವ ಎಂ.ಬಿ ಪಾಟೀಲ್

    Source: just kannada

    28 Mar 2026, 07:41 AM
    7 hours ago

    ಬೆಂಗಳೂರು,ಮಾರ್ಚ್,28,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆ ಕಣದಲ್ಲಿ ಬಂಡಾಯವೆದ್ದಿದ್ದ ಸಾದಿಕ್ ಪೈಲ್ವಾನ್ ಅವರನ್ನ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದು ಈ ಮೂಲಕ ಬಿಜೆಪಿಗೆ ನಿರಾಸೆಯಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಉಪಚುನಾವಣೆ ಹಿನ್ನೆಲೆ, ಕಾಂಗ್ರೆಸ್ ನಲ್ಲಿ ಇದ್ದ ಗೊಂದಲ ಬಗೆಹರಿದಿದೆ. ಸಾದಿಕ್ ಪೈಲ್ವಾನರನ್ನು ಸಿಎಂ ಡಿಸಿಎಂ ಮನವೊಲಿಸಿದ್ದಾರೆ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಲ್ಲಾ ಸಮುದಾಯಗಳ […] The post ಸಾದಿಕ್ ಪೈಲಾನ್ ಸಂಧಾನ ಯಶಸ್ವಿ: ಬಿಜೆಪಿಗೆ ನಿರಾಸೆ- ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ
    Next Article
    ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment