Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯಮಪಾಶವಾಯ್ತು ಮಾಡಿದ ಸಾಲ: ಆರ್ಥಿಕ ಒತ್ತಡಕ್ಕೆ ಎರಡು ಜೀವ ಬಲಿ, ಇಬ್ಬರ ಸ್ಥಿತಿ ಗಂಭೀರ

    Source: HOSADIGANTHA

    29 Mar 2026, 05:27 AM
    7 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಹೊರವಲಯದ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸಾಲದ ಒತ್ತಡಕ್ಕೆ ಕುಗ್ಗಿದ ವ್ಯಕ್ತಿಯೊಬ್ಬ ತನ್ನ ಕುಟುಂಬದವರ ಮೇಲೆ ದಾಳಿ ನಡೆಸಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೋಹನ್ ಗೌಡ (27) ಹಾಗೂ ಅಕ್ಕನ ಮಗ ಮಯಾಂಕ್ (11) ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ […] The post ಯಮಪಾಶವಾಯ್ತು ಮಾಡಿದ ಸಾಲ: ಆರ್ಥಿಕ ಒತ್ತಡಕ್ಕೆ ಎರಡು ಜೀವ ಬಲಿ, ಇಬ್ಬರ ಸ್ಥಿತಿ ಗಂಭೀರ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಅವ್ರ ವಿಕೆಟ್ ಸಿಕ್ಕಿದ್ರೆ ಏನಾದ್ರು ಮಾಡ್ಬಹುದಿತ್ತು: ಇಶಾನ್ ಕಿಶನ್ ಹೇಳಿದ್ದು ಯಾರ ಬಗ್ಗೆ?
    Next Article
    Insights Weekly Essay Challenges 2026 – Week 13 – The heart never takes the place of the head: but it can, and should, obey it.

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment