Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಲೇಜಿಗೆ ಹೊರಟ ಪ್ರೊಫೆಸರ್‌ ಅಡಿಕೆ ತೋಟದಲ್ಲಿ ಶವವಾಗಿ ಪತ್ತೆ, ಇದು ಸಹಜ ಸಾವಲ್ಲ!

    Source: HOSADIGANTHA

    30 Mar 2026, 10:13 AM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಪ್ರೊಫೆಸರ್‌ ಒಬ್ಬರು ಅಡಿಕೆ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಪ್ರೊಫೆಸರ್‌ ಆಗಿ ಕೆಲಸ ಮಾಡುತ್ತಿದ್ದ ಸುರೇಶ್‌ ಕುಮಾರ್‌ ಮೃತದೇಹ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶನಿವಾರ ಮನೆಯಿಂದ ಹೊರಟ ಸುರೇಶ್‌ ಕುಮಾರ್‌ ಮದುವೆಗೆ ಹೋಗ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಭಾನುವಾರ ಬೆಳಗ್ಗೆ ಅವರದ್ದೇ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ […] The post ಕಾಲೇಜಿಗೆ ಹೊರಟ ಪ್ರೊಫೆಸರ್‌ ಅಡಿಕೆ ತೋಟದಲ್ಲಿ ಶವವಾಗಿ ಪತ್ತೆ, ಇದು ಸಹಜ ಸಾವಲ್ಲ! appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    IPL2026 | ವಾಂಖೆಡೆಯಲ್ಲಿ ಬಿಗ್ ಮ್ಯಾಚ್: ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ!
    Next Article
    ಎಲ್ಲಾ ಬಿಟ್ಟು ಮಹಿಳೆಯರ ಇನ್ನರ್‌ವೇರ್ಸ್‌ ಮೇಲೆ ಕಣ್ಣಿಟ್ಟ ಸೈಕೋ ಕಳ್ಳ, ಗಾಬರಿಯಾದ ಲೇಡೀಸ್

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment