Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ವೃದ್ಧನ ಕೊ*ಲೆಗೈದು ಮುಖ ಸುಟ್ಟು ಪರಾರಿಯಾದ ಹಂತಕರು

    Source: HOSADIGANTHA

    30 Mar 2026, 10:12 AM
    2 days ago

    ಹೊಸದಿಗಂತ ವಿಜಯಪುರ: ಶಾಂತಿಯುತವಾಗಿದ್ದ ಭೀಮಾತೀರದ ಇಂಡಿ ತಾಲೂಕಿನ ತೆನಹಳ್ಳಿ ಗ್ರಾಮದಲ್ಲಿ ಕ್ರೌರ್ಯದ ಪರಾಕಾಷ್ಠೆ ಮೆರೆದಿರುವ ಘಟನೆಯೊಂದು ವರದಿಯಾಗಿದೆ. 72 ವರ್ಷದ ವೃದ್ಧ ಗುರುಬಸಯ್ಯ ರೇವಯ್ಯ ಹಿರೇಮಠ ಎಂಬುವವರನ್ನು ದುಷ್ಕರ್ಮಿಗಳು ಅತಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಕೇವಲ ಕೊಲೆ ಮಾಡುವುದಷ್ಟೇ ಅಲ್ಲದೆ, ವೃದ್ಧನ ಗುರುತು ಸಿಗದಂತೆ ಮಾಡಲು ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ವಿಕೃತ ಘಟನೆ ನಡೆದಿದೆ. ಹತ್ಯೆಯಾದ ಗುರುಬಸಯ್ಯ ಅವರ ಶವವು ಭೀಬತ್ಸ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಂತಕರು ಕೃತ್ಯ ಎಸಗಿದ […] The post ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ವೃದ್ಧನ ಕೊ*ಲೆಗೈದು ಮುಖ ಸುಟ್ಟು ಪರಾರಿಯಾದ ಹಂತಕರು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಎಲ್ಲಾ ಬಿಟ್ಟು ಮಹಿಳೆಯರ ಇನ್ನರ್‌ವೇರ್ಸ್‌ ಮೇಲೆ ಕಣ್ಣಿಟ್ಟ ಸೈಕೋ ಕಳ್ಳ, ಗಾಬರಿಯಾದ ಲೇಡೀಸ್
    Next Article
    ಇಂತಹ ತಂದೆ ಯಾವ ಮಕ್ಕಳಿಗೂ ಸಿಗೋದು ಬೇಡ..! ಚಾಕೊಲೇಟ್ ಕದ್ದಿದ್ದಾಳೆ ಅಂತ ಮಗಳನ್ನು ಹೊಡೆದು ಕೊಂದ ಪಾಪಿ ಅಪ್ಪ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment