Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾರ್ಮಿಕರ ಮಕ್ಕಳ ವಸತಿ ಶಾಲೆ ಮಂಜೂರು : ಶಾಸಕ ಬಿ.ದೇವೇಂದ್ರಪ್ಪ

    Source: Dinamana

    30 Mar 2026, 11:45 AM
    2 days ago

    ಜಗಳೂರು : ರಾಜ್ಯದಲ್ಲಿಯೇ ಹಿಂದುಳಿದ ತಾಲೂಕಾಗಿರುವ ಜಗಳೂರಿಗೆ ಕಾರ್ಮಿಕರ ಮಕ್ಕಳ ವಸತಿ ಶಾಲೆ ಮಂಜೂರಾಗಿದ್ದು ಕೂಲಿ ಕಾರ್ಮಿಕರ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು. ಭಾನುವಾರ ಪಟ್ಟಣದ ಗುರುಭವನದಲ್ಲಿ ಎಐಟಿಯುಸಿ ಸಂಯೋಜಿತ,ಅAಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಎಲ್ಲಿ ನಾರಿಯರನ್ನು ಗೌರವದಿಂದ ಕಾಣುತ್ತಾರೋ ಅಲ್ಲಿ ದೇವರು ವಾಸ ಮಾಡುತ್ತಾನೆ ಎಂಬ ಸಂಸ್ಕೃತ ಶ್ಲೋಕದಂತೆ ಪ್ರತಿಯೊಬ್ಬರ ಮಹಿಳೆರನ್ನು ಗೌರವಿಸುವುದರಿಂದ ಮನೆಯಲ್ಲಿ ಶಾಂತಿ ನೆಮ್ಮದಿ ದೊರೆಯಲಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋಖೋ ಟೂರ್ನಿ:ಮಂಗಳೂರು ರನ್ನರ್ಸ್‍ಅಪ್,ದಾವಣಗೆರೆ ತಂಡಕ್ಕೆ ಚಾಂಪಿಯನ್ ಪಟ್ಟ
    Next Article
    ಹರಿಹರ ನಗರಸಭೆ:ಆಸ್ತಿ ತೆರಿಗೆ ಪಾವತಿಗೆ ಶೇ. 3 ರಷ್ಟು ರಿಯಾಯಿತಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment