Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ- ಆರ್.ಅಶೋಕ್

    Source: just kannada

    31 Mar 2026, 10:09 AM
    1 day ago

    ಚಿತ್ರದುರ್ಗ,ಮಾರ್ಚ್,31,2026 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 4 ಲಕ್ಷ ಕೋಟಿ  ರೂಪಾಯಿಗೂ ಅಧಿಕ ಸಾಲ ಮಾಡಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ  4 ಲಕ್ಷ ಕೋಟಿ ರೂ. ಗೂ ಅಧಿಕ ಸಾಲ ಮಾಡಿದ್ದಾರೆ […] The post ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದೇವರು ಎಷ್ಟೊಂದು ಒಳ್ಳೆಯವನಲ್ಲವೇ……..
    Next Article
    ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: 2028ರ ಚುನಾವಣೆ ವೇಳೆಗೆ ತೀರ್ಮಾನ- ಎಸ್.ಟಿ ಸೋಮಶೇಖರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment