Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು

    Source: just kannada

    01 Apr 2026, 07:45 AM
    7 hours ago

    ತುಮಕೂರು,ಏಪ್ರಿಲ್,1,2026 (www.justkannada.in):  ಸಿದ್ಧಗಂಗಾ ಮಠವು ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು. ಸಿದ್ದಗಂಗಾ ಮಠದ ಶಿವೈಕ್ಯ  ಶ್ರೀ ಶಿವಕುಮಾರ ಸ್ವಾಮೀಜಿಗಳ  119ನೇ ಜನ್ಮದಿನೋತ್ಸವ ಹಿನ್ನೆಲೆ ಮಠದಲ್ಲಿ ಸಂಭ್ರಮ ಕಳೆಗಟ್ಟಿದ್ದು ಇಂದು ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಶಿವಕುಮಾರ ಸ್ವಾಮೀಜಿ ಅವರ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,  ಸಿದ್ದಗಂಗಾ ಮಠಕ್ಕೆ ಬಂದಿರುವುದು ನನಗೆ ಖುಷಿಯಾಗಿದೆ. […] The post ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕರ್ನಾಟಕದ ಶೈಕ್ಷಣಿಕ ಭಾಷಾನೀತಿ……
    Next Article
    ರಾಜ್ಯದ ಹಣಕಾಸಿನ ಸ್ಥಿತಿ ಸುಭದ್ರ: ಗ್ಯಾರಂಟಿ ಜನರಿಗೆ ತಲುಪಿವೆ- ಸಿಎಂ ಸಿದ್ದರಾಮಯ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment