Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಂಗಾಯಣ ಏಕಪಾತ್ರಾಭಿನಯ ಸ್ಪರ್ಧೆ: ಬಾಗಲಕೋಟೆಯ ಮಹದೇವ ಹೊಸೂರು ಗೆ ಪ್ರಥಮ ಬಹುಮಾನ; ದಾವಣಗೆರೆಯ ಕಾಶಿಬಾಯಿಗೆ ತೃತೀಯ ಸ್ಥಾನ

    Source: Dinamana

    01 Apr 2026, 09:31 AM
    13 hours ago

    ದಾವಣಗೆರೆ: ನಗರದ ವೃತ್ತಿ ರಂಗಭೂಮಿ ರಂಗಾಯಣವು ರಾಷ್ಟ್ರೀಯ ವೃತ್ತಿ ರಂಗೋತ್ಸವ ಮತ್ತು ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ರಾಜ್ಯಮಟ್ಟದ ಪೌರಾಣಿಕ ನಾಟಕಗಳ ಏಕಪಾತ್ರಾಭಿನಯ ಸ್ಪರ್ಧೆ’ಯ ಫಲಿತಾಂಶ ಪ್ರಕಟವಾಗಿದೆ. ಮಾರ್ಚ್ 27 ರಂದು ನಡೆದ ಈ ಕಲಾವೈಭವದಲ್ಲಿ ಬಾಗಲಕೋಟೆಯ ಕಲಾವಿದ ಪ್ರಥಮ ಸ್ಥಾನ ಪಡೆದು ಮಿಂಚಿದ್ದಾರೆ. ಗಮನಸೆಳೆದ 20 ಜಿಲ್ಲೆಗಳ ಪ್ರತಿಭೆಗಳು ಕರ್ನಾಟಕದ ವಿವಿಧ 20 ಜಿಲ್ಲೆಗಳು ಹಾಗೂ ನೆರೆಯ ಕೇರಳ ರಾಜ್ಯದ ಕಾಸರಗೋಡಿನಿಂದಲೂ ಕಲಾವಿದರು ಈ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ನಟನಾ ಚಾತುರ್ಯವನ್ನು ಪ್ರದರ್ಶಿಸಿದ್ದರು. ಪೌರಾಣಿಕ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಿದೇಶಿ ದೇಣಿಗೆ ತಿದ್ದುಪಡಿ ಮಸೂದೆಗೆ ವಿರೋಧ : ಸಂಸತ್ತಿನ ಆವರಣದಲ್ಲಿ ವಿಪಕ್ಷ ಸಂಸದರ ಪ್ರತಿಭಟನೆ
    Next Article
    ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ಕೇಂದ್ರ ಸಚಿವರಿಬ್ಬರಿಗೆ ಸಚಿವ ಎಂ‌.ಬಿ ಪಾಟೀಲ್ ಪತ್ರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment