Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

    Source: just kannada

    01 Apr 2026, 10:18 AM
    22 hours ago

    ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಇಂದು ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ  ಶ್ರೀನಿವಾಸ್ ದಾಸಕರಿಯಪ್ಪ ಪರ ಮತಯಾಚಿಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲ್ಲಿಸಬೇಕಿದೆ ಬಿಜೆಪಿಗೂ ಅರ್ಯ ವೈಶ್ಯ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ. ಹಣದಿಂದ ಗೆಲ್ಲಬಹುದು ಎಂದು ಕಾಂಗ್ರೆಸ್ ಅಂದುಕೊಂಡಿದೆ. ಕಾಗ್ರೆಸ್ ನವರಿಗೆ ಈ ಚುನಾವಣೆಯಲ್ಲ ತಕ್ಕ ುತ್ತರ ಕೊಡಬೇಕಿದೆ  ಎಂದು ಬಿಎಸ್  ಯಡಿಯೂರಪ್ಪ ತಿಳಿಸಿದರು. Key words: […] The post ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ
    Next Article
    ಯುದ್ದದ ಎಫೆಕ್ಟ್: ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ- ಸಚಿವ ದಿನೇಶ್ ಗುಂಡೂರಾವ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment