Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಿ- ಕುಲಸಚಿವೆ ಎಂ.ಕೆ ಸವಿತಾ ಕರೆ

    Source: just kannada

    02 Apr 2026, 09:24 AM
    1 day ago

    ಮೈಸೂರು, ಏಪ್ರಿಲ್ ,2,2026 (www.justkannada.in): ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಎಂ.ಕೆ ಸವಿತಾ ಅವರು ಕರೆ ನೀಡಿದರು. ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಇಂದು ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನದಲ್ಲಿ ಆಯೋಜಿಸಿದ್ದ ವಾರ್ಷಿಕ ಆಥ್ಲೆಟಿಕ್ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಮಾತನಾಡಿದ ಕುಲಸಚಿವೆ ಎಂ.ಕೆ ಸವಿತಾ, ಇಂದಿನ ದಿನಗಳಲ್ಲಿ ಕ್ರೀಡೆಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಕ್ರೀಡೆಗಳು ನಮ್ಮ ದೇಹವನ್ನು ಸದೃಢಗೊಳಿಸುವುದಲ್ಲದೆ, ಮನಸ್ಸನ್ನು ಸಹ ಶಾಂತವಾಗಿಡಲು ಸಹಾಯ ಮಾಡುತ್ತವೆ. ಕ್ರೀಡೆಗಳು ನಮ್ಮಲ್ಲಿ […] The post ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಿ- ಕುಲಸಚಿವೆ ಎಂ.ಕೆ ಸವಿತಾ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಕೆಟ್ ನಲ್ಲಿ ಮುಳುಗಿ ಮಗು ಸಾವು: ನೊಂದು ತಾಯಿ ಆತ್ಮಹತ್ಯೆಗೆ ಶರಣು..!
    Next Article
    ಹಳೇ ಕಾಲದ ಬಂಗಾರದ ನಾಣ್ಯದ ಆಸೆ, ಶಿವಮೊಗ್ಗಕ್ಕೆ ಬಂದು 4 ಲಕ್ಷ ಕಳೆದುಕೊಂಡ ಹುಬ್ಬಳ್ಳಿ ವ್ಯಕ್ತಿ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment