Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರ ಮನೆ ಬಾಗಿಲಿನಲ್ಲಿಯೇ ಜನಸ್ಪಂದನಾ ಸಭೆ : ಹೆಚ್.ಟಿ.ಮಂಜು

    Source: Nudikarnataka

    02 Apr 2026, 01:26 PM
    20 hours ago

    ಕೃಷ್ಣರಾಜಪೇಟೆ ತಾಲೂಕು ಆಡಳಿತವೇ ರೈತರ ಮನೆ ಬಾಗಿಲಿಗೆ ಹೋಗಿ, ಸರ್ಕಾರದ ವಿವಿಧ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕೆ ಮುಂದಾಗಿದೆ. ರೈತರು ಸರ್ಕಾರದ ಯೋಜನೆಗಳ ಫಲವನ್ನು ಪಡೆದುಕೊಂಡು ಸಮೃದ್ಧ, ಸ್ವಾಭಿಮಾನಿ, ಜೀವನ ನಡೆಸಬೇಕು ಎಂದು ಶಾಸಕ ಹೆಚ್.ಟಿ.ಮಂಜು ಹೇಳಿದರು. ಕೃಷ್ಣರಾಜಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಗಂಜಿಗೆರೆ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ವಿತರಿಸಿ, ಗ್ರಾಮ ಪಂಚಾಯಿತಿ ಆವರಣದಲ್ಲಿ ಸಸಿ ನೆಟ್ಟು ನೀರೆರೆದು ಸಾರ್ವಜನಿಕರನ್ನು ಉದ್ದೇಶಿಸಿ […] The post ರೈತರ ಮನೆ ಬಾಗಿಲಿನಲ್ಲಿಯೇ ಜನಸ್ಪಂದನಾ ಸಭೆ : ಹೆಚ್.ಟಿ.ಮಂಜು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಡಾ.ಬಿ.ಆರ್.ಅಂಬೇಡ್ಕರ್ ಬದುಕು – ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ
    Next Article
    ಉಪ ಚುನಾವಣೆ | ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಕಾರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment