Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೃಹಲಕ್ಷ್ಮಿ ಹಣ ತಡೆಗೆ ಅರ್ಜಿ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ

    Source: Guaranteenws

    07 Apr 2026, 07:29 AM
    2 months ago

    ಬೆಂಗಳೂರು (ಏಪ್ರಿಲ್ 2): ರಾಜ್ಯದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಹಣ ಬಿಡುಗಡೆಯನ್ನು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ತಡೆಹಿಡಿಯಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠವು ವಾದ-ಪ್ರತಿವಾದಗಳನ್ನು ಆಲಿಸಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು. ಯಾರು, ಏಕೆ ಅರ್ಜಿ? ದಾವಣಗೆರೆ ನಿವಾಸಿ ಗೌತಮ್ ಕುಮಾರ್ ಜೈನ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು. ಉಪಚುನಾವಣೆ ಹಿನ್ನೆಲೆಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರೀತಿಯ ಮಾಯಾಜಾಲಕ್ಕೆ ಸಿಲುಕಿದ ಟೆಕ್ಕಿ: ಲವ್ ಹೆಸರಲ್ಲಿ 18 ಲಕ್ಷ ಪಂಗನಾಮ ಹಾಕಿದ ಮಾಯಾಂಗನೆ
    Next Article
    5 ರೂಪಾಯಿ ಬೋಟಿಗೆ 150 ರೂ.: ಬೆಂಗಳೂರು ಪಬ್‌ಗಳಲ್ಲಿ ಹಣ ದೋಚುವ ಕಲೆಗೆ ಗ್ರಾಹಕ ಶಾಕ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment