Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಮ್ಮ ಸರ್ಕಾರ ಸದೃಢ: ಒಳಮೀಸಲಾತಿ ಜಾರಿಗೆ ನಾವು ಬದ್ಧ- ಸಿಎಂ ಸಿದ್ದರಾಮಯ್ಯ

    Source: just kannada

    02 Apr 2026, 10:26 AM
    23 hours ago

    ದಾವಣಗೆರೆ,ಏಪ್ರಿಲ್,2,2026 (www.justkannada.in):  ನಮ್ಮ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಒಳಮೀಸಲಾತಿ ಜಾರಿ ಮಾಡಲು ನಾವು ಬದ್ಧರಿದ್ದೇವೆ ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಯಾವಾಗ ಅಹಿಂದ ಬಗ್ಗೆ ಪ್ರೀತಿ ಬಂತು. ಅವರು ಕೋಮುವಾದ ಹಿಂದುತ್ವ ಬಗ್ಗೆ ಮಾತಾಡುವ ಜನ. ಬಿಜೆಪಿ ಶ್ರೀಮಂತರ ಪರ ಇರುವ ಪಕ್ಷ  ಕಾಂಗ್ರೆಸ್ ಪಕ್ಷ ಬಡವರ ಪರ ಇದೆ ಎಂದರು. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಬಿಜೆಪಿ ನಾಯಕರ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ […] The post ನಮ್ಮ ಸರ್ಕಾರ ಸದೃಢ: ಒಳಮೀಸಲಾತಿ ಜಾರಿಗೆ ನಾವು ಬದ್ಧ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ
    Next Article
    ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment