Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

     ನಾವು ಕೆಲಸ ಮಾಡಿದ್ದೇವೆ ಉಪ ಚುನಾವಣೆಯಲ್ಲಿ ಮತಹಾಕಿ- ಸಿಎಂ ಸಿದ್ದರಾಮಯ್ಯ ಮನವಿ

    Source: just kannada

    04 Apr 2026, 09:49 PM
    1 day ago

    ಬಾಗಲಕೋಟೆ,ಏಪ್ರಿಲ್,4,2026 (www.justkannada.in):  ನಾವು ಕೆಲಸ ಮಾಡಿದ್ದೇವೆ. ಹೀಗಾಗಿ ನಮ್ಮ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಶಕ್ತಿ ಯೋಜನೆಯಡಿ ನನ್ನ ಪತ್ನಿಯೂ ಹೋಗಬಹುದು ಎಂದಿದ್ದೆ. ಪರಮೇಶ್ವರ್  ಎಸ್ ಆರ್ ಪಾಟೀಲ್ ಪತ್ನಿಯೂ ಹೋಗಬಹುದು ನಾವು ಕೆಲಸ ಮಾಡಿದ್ದೇವೆ.  ಉಪಚುನಾವಣೆಯಲ್ಲಿ ಮತಹಾಕಿ.  ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಅವರೇ ಹೇಳಬೇಕು ಎಂದರು. ಸಾಮಾಜಿಕ ಕ್ಷೇತ್ರದಲ್ಲಿ ಹೂಡಿಕೆ ಅನ್ನೋದು ಮುಖ್ಯ ಅಭಿವೃದ್ದಿ ಅಂದರೆ ಕೇವಲ ರಸ್ತೆ ನೀರಾವರಿ […] The post  ನಾವು ಕೆಲಸ ಮಾಡಿದ್ದೇವೆ ಉಪ ಚುನಾವಣೆಯಲ್ಲಿ ಮತಹಾಕಿ- ಸಿಎಂ ಸಿದ್ದರಾಮಯ್ಯ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪಾಲಿಕೆಯಿಂದ ನೀರಿನ ಸಂಪರ್ಕ ಶುಲ್ಕ ಏರಿಕೆ: ಸಾರ್ವಜನಿಕರಿಂದ ತೀವ್ರ ಆಕ್ರೋಶ- ಮಾಜಿ ಮೇಯರ್ ಶಿವಕುಮಾರ್
    Next Article
    ಹುಬ್ಬಳ್ಳಿ ಲವ್ ಜಿಹಾದ್ ಆರೋಪ ಪ್ರಕರಣ  : ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ : ಗೃಹ ಸಚಿವ ಪರಮೇಶ್ವರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment