Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪರಿಸರ ಸ್ನೇಹಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆ ಸಿದ್ಧಪಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    Source: nammaudupi

    06 Apr 2026, 01:46 PM
    5 days ago

    ಉಡುಪಿ, ಏ.5: ಪ್ರಕೃತಿದತ್ತ ಸಹಜ ಸೌಂದರ್ಯ ಹೊದಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಭವಿಷ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸಕ್ರೀಯ ಪಾಲುದಾರರು ಪರಿಸರ ಸ್ನೇಹಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆಯನ್ನು ಸಿದ್ಧಪಡಿಸಿ, ಶೀಘ್ರವಾಗಿ ಪ್ರಸ್ತುತಪಡಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಕುರಿತಾಗಿ ಜಿಲ್ಲೆಯ ಪ್ರವಾಸೋದ್ಯಮ ಪಾಲುದಾರರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕಡಲ ಕಿನಾರೆಗಳು, […] The post ಪರಿಸರ ಸ್ನೇಹಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆ ಸಿದ್ಧಪಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಚಾಣಕ್ಯ ನೀತಿ: ಪತ್ನಿಯ ಈ ಒಂದು ತಪ್ಪು ಮಾತಿನಿಂದ ಸಂಸಾರವೇ ನರಕವಾಗಬಹುದು! ಗಂಡನ ಮುಂದೆ ಎಂದಿಗೂ ಈ ವಿಚಾರಗಳನ್ನು ಆಡಬೇಡಿ
    Next Article
    ರೈಲ್ವೆ ಪ್ರತಿದಿನ 25,000 ರೈಲುಗಳೊಂದಿಗೆ ಸಂಪರ್ಕವನ್ನು ಪರಿವರ್ತಿಸುತ್ತಿದೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment