Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶೃಂಗೇರಿ ವಿಧಾನಸಭಾ ಕ್ಷೇತ್ರ | ತಿರಸ್ಕೃತಗೊಂಡಿದ್ದ ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್‌ ಆದೇಶ

    Source: Nudikarnataka

    06 Apr 2026, 01:49 PM
    20 hours ago

    ಚಿಕ್ಕಮಗಳೂರಿನ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಚಲಾವಣೆಯಾಗಿರುವ 1,811 ಅಂಚೆ ಮತಗಳ ಪೈಕಿ ತಿರಸ್ಕೃತಗೊಂಡಿರುವ 279 ಅಂಚೆ ಮತಗಳನ್ನು ಮರು ಪರಿಶೀಲಿಸಿ, ಆನಂತರ ಎಲ್ಲಾ ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಚುನಾವಣಾಧಿಕಾರಿ ಫಲಿತಾಂಶ ಪ್ರಕಟಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಮಹತ್ವದ ಆದೇಶ ಮಾಡಿದೆ. ಶೃಂಗೇರಿ ಶಾಸಕರಾದ ಕಾಂಗ್ರೆಸ್‌ನ ಟಿ ಡಿ ರಾಜೇಗೌಡ ಚುನಾವಣೆ ಪ್ರಶ್ನಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ ಎನ್‌ ಜೀವರಾಜ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌ ನಟರಾಜ್‌ ಅವರ ಏಕಸದಸ್ಯ ಪೀಠವು ಭಾಗಶಃ ಪುರಸ್ಕರಿಸಿದೆ. […] The post ಶೃಂಗೇರಿ ವಿಧಾನಸಭಾ ಕ್ಷೇತ್ರ | ತಿರಸ್ಕೃತಗೊಂಡಿದ್ದ ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್‌ ಆದೇಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೊರಿಯಾ ಯುವತಿಗೆ ಬೆಂಗಳೂರು ಏರ್ ಪೋರ್ಟ್ ನಲ್ಲಿ ಲೈಂಗಿಕ ಕಿರುಕುಳ ; ನಿಮ್ಮನ್ನು ಸುಮ್ಮನೆ ಬಿಡಬೇಕೆ ? ಎಂದ ನ್ಯಾಯಾಲಯ
    Next Article
    ಮುಂದಿನ ಪೀಳಿಗೆ ಬಾಬೂಜಿ ಚಿಂತನೆ ಅಳವಡಿಸಿಕೊಳ್ಳಬೇಕು – ಡಾ.ಕುಮಾರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment