Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂದಿನ ಪೀಳಿಗೆ ಬಾಬೂಜಿ ಚಿಂತನೆ ಅಳವಡಿಸಿಕೊಳ್ಳಬೇಕು – ಡಾ.ಕುಮಾರ

    Source: Nudikarnataka

    06 Apr 2026, 01:48 PM
    20 hours ago

    ಡಾ.ಬಾಬು ಜಗಜೀವನ್ ರಾಂ ರವರ ಚಿಂತನೆಗಳನ್ನು ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಅವರ ಚಿಂತನೆ, ಆದರ್ಶ, ಮೌಲ್ಯಗಳನ್ನು ತಿಳಿಸುವಂತಹ ಕೆಲಸವಾಗಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಡ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ರವರ 119ನೇ ಜನ್ಮದಿನಾಚರಣೆ […] The post ಮುಂದಿನ ಪೀಳಿಗೆ ಬಾಬೂಜಿ ಚಿಂತನೆ ಅಳವಡಿಸಿಕೊಳ್ಳಬೇಕು – ಡಾ.ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶೃಂಗೇರಿ ವಿಧಾನಸಭಾ ಕ್ಷೇತ್ರ | ತಿರಸ್ಕೃತಗೊಂಡಿದ್ದ ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್‌ ಆದೇಶ
    Next Article
    ಮಂಡ್ಯ | ಪ್ರತಿನಿತ್ಯ 10,800 ಗ್ಯಾಸ್ ಸಿಲಿಂಡರ್ ಅಗತ್ಯ: ಹೆಚ್.ಡಿ.ಕುಮಾರಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment