Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ: ರೌಡಿಶೀಟರ್ ಬರ್ಬರ ಹ*ತ್ಯೆ

    Source: HOSADIGANTHA

    06 Apr 2026, 09:48 AM
    1 day ago

    ಹೊಸದಿಗಂತ ವರದಿ ​ಮದ್ದೂರು: ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ರೌಡಿ ಶೀಟರ್‌ ಓರ್ವನ ಹತ್ಯೆಯಾಗಿದ್ದು, ಈತನ ಸಹಚರರಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊಳೇ ಆಂಜನೇಯಸ್ವಾಮಿ ರಸ್ತೆಯ ಪಟೇಲ್ ಸಾಮಿಲ್ ಬಳಿ ಭಾನುವಾರ ರಾತ್ರಿ ನಡೆದಿದೆ. ಮದ್ದೂರಿನ ಹಳೇ ಒಕ್ಕಲಿಗರ ಬೀದಿಯಲ್ಲಿ ವಾಸವಾಗಿದ್ದ ರೌಡಿಶೀಟರ್ ಯಶ್ವಂತ್ ಅಲಿಯಾಸ್ ಕಜ್ಜಿ ಅಲಿಯಾಸ್ ಅಭಿ ಹಲ್ಲೆಯಿಂದ ತೀವ್ರ ರಕ್ತಸ್ತ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಈತನ ಸಹಚರರಾದ ಗೊರವನಹಳ್ಳಿಯ ದರ್ಶನ್ ಮತ್ತು ಸಚ್ಚಿನ್ ಗಾಯಗೊಂಡಿದ್ದು, ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ […] The post ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ: ರೌಡಿಶೀಟರ್ ಬರ್ಬರ ಹ*ತ್ಯೆ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗ :  33 ವರ್ಷಗಳ ಕಾಲ ತಮರೆಸಿಕೊಂಡಿದ್ದ ಆರೋಪಿ ಬಂಧನ
    Next Article
    ನಡು ರಸ್ತೆಯಲ್ಲಿ ಸರ್ಕಾರಿ ಶಿಕ್ಷಕಿಯ ಬರ್ಬರ ಕೊ*ಲೆ: ಶವ ಸುಟ್ಟುಹಾಕಿದ ಕಿರಾತಕರು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment