Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೆಲುವಿನ ಹಳಿ ಏರಲಿದೆಯೇ ಕೋಲ್ಕತ್ತಾ? ಪಂಜಾಬ್ ವಿರುದ್ಧ ಟಾಸ್ ಗೆದ್ದ ರಹಾನೆ ಬ್ಯಾಟಿಂಗ್ ಆಯ್ಕೆ

    Source: HOSADIGANTHA

    06 Apr 2026, 04:16 PM
    5 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು​ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ಕೋಲ್ಕತ್ತಾ ನಿರಾಶಾದಾಯಕ ಆರಂಭವನ್ನು ಕಂಡಿದೆ, ಇಲ್ಲಿಯವರೆಗೆ ಆಡಿದ ಎರಡೂ ಪಂದ್ಯಗಳನ್ನು ಸೋತಿದೆ.ಪಂಜಾಬ್ ಕಿಂಗ್ಸ್ ಪ್ರಸ್ತುತ ತಮ್ಮ ಎರಡೂ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಕೆಕೆಆರ್ಅಜಿಂಕ್ಯ ರಹಾನೆ (ನಾಯಕ), ಫಿನ್ ಅಲೆನ್, ಕ್ಯಾಮೆರಾನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ, ರೋವ್ಮನ್ ಪೊವೆಲ್, ರಿಂಕು ಸಿಂಗ್, ರಮಣದೀಪ್ […] The post ಗೆಲುವಿನ ಹಳಿ ಏರಲಿದೆಯೇ ಕೋಲ್ಕತ್ತಾ? ಪಂಜಾಬ್ ವಿರುದ್ಧ ಟಾಸ್ ಗೆದ್ದ ರಹಾನೆ ಬ್ಯಾಟಿಂಗ್ ಆಯ್ಕೆ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಟ್ರ್ಯಾಕ್ಟರ್ ಹರಿದು 2 ವರ್ಷದ ಕಂದಮ್ಮನ ದಾರುಣ ಸಾ*ವು: ದುಃಖದ ಮಡುವಿನಲ್ಲಿ ಪೋಷಕರ ರೋದನ
    Next Article
    ಆರ್‌ಸಿಬಿ, ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ ನಲ್ಲಿ ಟಿಕೆಟ್ ಮಾರಾಟ: ಏಳು ಜನರ ವಿರುದ್ಧ ಎಫ್‌ಐಆರ್ ದಾಖಲು!

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment