Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್

    Source: just kannada

    07 Apr 2026, 11:09 AM
    22 hours ago

    ಬೆಂಗಳೂರು,ಏಪ್ರಿಲ್,7,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ […] The post ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ
    Next Article
    ಸಂಪುಟ ಪುನಾರಚನೆ: ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡಲ್ಲ- ಗೃಹ ಸಚಿವ ಪರಮೇಶ್ವರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment