Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ|ಮತದಾನ ಮಾಡಲು ಕಲಾಕೃತಿ ಮೂಲಕ ಜಾಗೃತಿ : ಸಿಇಒ

    Source: Dinamana

    07 Apr 2026, 03:18 PM
    4 days ago

    ದಾವಣಗೆರೆ, ಏಪ್ರಿಲ್ 07 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು  ಮತದಾನದ  ಪ್ರಾಮುಖ್ಯತೆಯನ್ನು ಸಾರುವ ಬೃಹತ್ ಭಿತ್ರಿಚಿತ್ರಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌ ಅವರು ತಿಳಿಸಿದರು. ಹೊಂಡ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಭಿತ್ರಿಚಿತ್ರಗಳ ಪ್ರದರ್ಶನದಲ್ಲಿ ಭಿತ್ತಿ ಚಿತ್ರದ  ಮೇಲೆ ಸಹಿ ಮಾಡುವ ಮೂಲಕ ಅಭಿ ಯಾನಕ್ಕೆ  ಚಾಲನೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಗ್ರಾಪಂಗಳಲ್ಲಿ ಬಾಬು ಜಗಜೀವನರಾಂ ಜಯಂತಿಯಲ್ಲಿ ಲೋಪ : ಕ್ರಮಕ್ಕೆಕದಸಂಸ ಆಗ್ರಹ
    Next Article
    ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ : ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment