Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಜಯಪುರದಲ್ಲಿ ಘೋರ ದುರಂತ: ಭೂತನಾಳ ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಸಾ*ವು

    Source: HOSADIGANTHA

    07 May 2026, 04:56 PM
    1 month ago

    ಹೊಸದಿಗಂತ ವರದಿ, ವಿಜಯಪುರ: ನಗರ ಹೊರ ವಲಯ ಭೂತನಾಳ ಕೆರೆಯಲ್ಲಿ ಬಾಲಕ ಸೇರಿ ಮೂವರು ಬಿದ್ದು ದಾರುಣ ಸಾವಿಗೀಡಾದ ಘಟನೆ ನಡೆದಿದೆ. ಬೆಂಗಳೂರಿನ ಆರ್ ಟಿ ನಗರ ನಿವಾಸಿಗಳಾದ ಮಹಮ್ಮದ್ ಹಯಾತ್ (12), ಹೈದರ್ ಪಾಶಾ (32) ಹಾಗೂ ಅಬ್ದುಲ್ ಖುದ್ದುಸ್ (35) ಮೃತ ದುರ್ದೈವಿಗಳು. ಪ್ರವಾಸಕ್ಕಾಗಿ ಬೆಂಗಳೂರಿನಿಂದ ಕುಟುಂಬ ಸಮೇತ ವಿಜಯಪುರಕ್ಕೆ ಬಂದಿದ್ದ ಈ ತಂಡದವರು ಕೆರೆ ವೀಕ್ಷಣೆಗೆ ಹೋದ ವೇಳೆ ಈ ಅವಘಡ ನಡೆದಿದೆ. ಒಟ್ಟು 14 ಜನರ ತಂಡ ವಿಜಯಪುರ ಪ್ರವಾಸಕ್ಕೆ ಆಗಮಿಸಿದ್ದು, […] The post ವಿಜಯಪುರದಲ್ಲಿ ಘೋರ ದುರಂತ: ಭೂತನಾಳ ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಐಪಿಎಲ್ ಉಚಿತ ಟಿಕೆಟ್ ನಿರಾಕರಿಸಿದ ಶಾಸಕ ಚನ್ನಿ. ಕಾರಣವೇನು
    Next Article
    ಕೊಡಗು ಪೊಲೀಸರ ಭರ್ಜರಿ ಬೇಟೆ: ಗಾಂಜಾ ಅಕ್ರಮ ಸಾಗಾಟ ಮಾಡುತ್ತಿದ್ದ ಮೈಸೂರಿನ ನಾಲ್ವರ ಬಂಧನ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment