Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗುರುಪುರ ಹೆದ್ದಾರಿಯಲ್ಲಿ ಬಸ್-ಲಾರಿ ಮುಖಾಮುಖಿ ಡಿಕ್ಕಿ: ಚಾಲಕರಿಬ್ಬರಿಗೆ ಗಂಭೀರ ಗಾಯ

    Source: HOSADIGANTHA

    08 Apr 2026, 02:26 PM
    5 days ago

    ಹೊಸದಿಗಂತ ವರದಿ, ಕೈಕಂಬ: ಮಂಗಳೂರು-ಮೂಡಬಿದ್ರಿ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪೇಟೆ ಮತ್ತು ಪೊಳಲಿ ದ್ವಾರದ ಮಧ್ಯೆ ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಮುಂಭಾಗ ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಅಪಘಾತ ಬುಧವಾರ ಮಧ್ಯಾಹ್ನ ನಡೆದಿದ್ದು ಎರಡೂ ವಾಹನಗಳ ಚಾಲಕರು ಗಂಭೀರ ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಕಾರ್ಕಳದತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರು ಕಡೆಗೆ ಹೋಗುತ್ತಿದ್ದ 16 ಚಕ್ರದ ಬೃಹತ್ ಲಾರಿಯು ಬೆಳ್ಳಿಬೆಟ್ಟು ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ಸು ಮತ್ತು ಲಾರಿಯ ಮುಂಭಾಗ […] The post ಗುರುಪುರ ಹೆದ್ದಾರಿಯಲ್ಲಿ ಬಸ್-ಲಾರಿ ಮುಖಾಮುಖಿ ಡಿಕ್ಕಿ: ಚಾಲಕರಿಬ್ಬರಿಗೆ ಗಂಭೀರ ಗಾಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಕೊಡಗು ಪೊಲೀಸರ ಭರ್ಜರಿ ಬೇಟೆ: ಗಾಂಜಾ ಅಕ್ರಮ ಸಾಗಾಟ ಮಾಡುತ್ತಿದ್ದ ಮೈಸೂರಿನ ನಾಲ್ವರ ಬಂಧನ
    Next Article
    SHOCKING | ಅರಬೈಲ್ ಘಟ್ಟದಲ್ಲಿ ಅಗ್ನಿಗೆ ಆಹುತಿಯಾದ ಕಾರು: ಚಾಲಕ ಸಜೀವ ದಹನ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment