Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಂಗ್ರೆಸ್‌ ಯುವ ಧುರೀಣ ಫೈರೋಜ್ ಖಾನ್ ಪಠಾಣ ಭೀಕರ ಹ*ತ್ಯೆ

    Source: HOSADIGANTHA

    06 May 2026, 01:27 PM
    1 month ago

    ಹೊಸದಿಗಂತ ವರದಿ ಧಾರವಾಡ: ಕಾಂಗ್ರೆಸ್ ಯುವ ಧುರೀಣ ಫೈರೋಜ್ ಖಾನ್ ಪಠಾಣ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೆಹಬೂಬ್ ನಗರದಲ್ಲಿ ನಡೆದಿದೆ. ಮಾತನಾಡಿಸುವ ನೆಪದಲ್ಲಿ ರಾತ್ರೋರಾತ್ರಿ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚೆ ಕೊಲೆ ಮಾಡಿದ್ದಾರೆ. ಕೊಲೆಗೆ ಹಳೆಯ ವೈಷಮ್ಯ ಎಂದು ಶಂಕಿಸಲಾಗಿದೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹು-ಧಾ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದಾರೆ ತಿಳಿಸಿದ್ದಾರೆ. The post ಕಾಂಗ್ರೆಸ್‌ ಯುವ ಧುರೀಣ ಫೈರೋಜ್ ಖಾನ್ ಪಠಾಣ ಭೀಕರ ಹ*ತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ದುಡಿದ ದುಡ್ಡೆಲ್ಲಾ ಐಪಿಎಲ್‌ ಬೆಟ್ಟಿಂಗ್‌ನಲ್ಲೇ ಕಳೆದು ಹೋಯ್ತು! ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ
    Next Article
    ಭಾನುವಾರದ ರಾಶಿ ಭವಿಷ್ಯ 12 ಏಪ್ರಿಲ್ 2026

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment