Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

    Source: Guaranteenws

    11 Apr 2026, 12:05 PM
    20 hours ago

    ದಾವಣಗೆರೆ, ಏಪ್ರಿಲ್ 11: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದೆಯಾದರೂ, ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ಮತ್ತು ಗೊಂದಲ ಇನ್ನೂ ಕಡಿಮೆಯಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಶುರುವಾಗಿದ್ದ ಅಸಮಾಧಾನ ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಇದರ ನಡುವೆಯೇ ಎಂಎಲ್ಸಿ ಹಾಗೂ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಗೆ ಕಾರಣವೇನು? ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದವರು ಮುಸ್ಲಿಂ ಸಮುದಾಯದಿಂದ ಬಂದವರಲ್ಲ. ಟಿಕೆಟ್ ನಿರಾಕರಣೆಯಿಂದ ಆಕ್ರೋಶಗೊಂಡಿದ್ದ ಮುಸ್ಲಿಂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ
    Next Article
    ಮೋದಿಯನ್ನು ಟೀಕಿಸುವ ಬದಲು ಸ್ಫೂರ್ತಿ ಪಡೆಯಿರಿ: ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಕಿವಿಮಾತು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment