Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೋದಿಯನ್ನು ಟೀಕಿಸುವ ಬದಲು ಸ್ಫೂರ್ತಿ ಪಡೆಯಿರಿ: ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಕಿವಿಮಾತು

    Source: Guaranteenws

    11 Apr 2026, 12:01 PM
    20 hours ago

    ಬೆಂಗಳೂರು, ಏಪ್ರಿಲ್ 11: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜಕೀಯ ವಿರೋಧಿಯಾಗಿ ಕಾಣದೆ, ಅವರ ಆಡಳಿತದ ಶೈಲಿ, ಶಿಸ್ತು ಮತ್ತು ಸಮಯಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕೆಂದು ದೇವೇಗೌಡರು ಸೂಚಿಸಿದ್ದಾರೆ. ಮೋದಿಯವರಿಂದ ಕಲಿಯಿರಿ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, “ಕೇಂದ್ರ ಸರ್ಕಾರದ ಯೋಜನೆಗಳನ್ನು ಮತ್ತು ಪ್ರಧಾನಿ ಮೋದಿಯವರ ದೂರದೃಷ್ಟಿಯನ್ನು ಟೀಕಿಸುವ ಬದಲು, ಅವುಗಳನ್ನು ಅರ್ಥಮಾಡಿಕೊಳ್ಳುವುದು ರಾಜ್ಯದ ಹಿತದೃಷ್ಟಿಯಿಂದ ಒಳಿತು. ಪ್ರಧಾನಿ ಮೋದಿಯವರು ದೇಶವನ್ನು ಆರ್ಥಿಕವಾಗಿ ಸದೃಢಗೊಳಿಸಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
    Next Article
    ಸಿಬಿಐ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್: ಉದ್ಯಮಿಯಿಂದ 15 ಕೋಟಿ ರೂ. ವಂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment